ಉಡುಪಿ: ಮಲಬಾರ್ ಗೋಲ್ಡ್‌ನಿಂದ ಕನ್ನಡ ರಾಜ್ಯೋತ್ಸವ

Update: 2018-11-01 07:26 GMT

 ಉಡುಪಿ, ನ.1: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ಕನ್ನಡ ರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿಂದು ಆಚರಿಸಲಾಹಿತು.
ಶಾಖಾ ಮುಖ್ಯಸ್ಥ ಹಫೀಝ್ ರಹ್ಮಾನ್ ಧ್ವಜಾರೋಹಣ ನೆರೆವರಿಸಿ ರಾಜ್ಯೋತ್ಸದ ಮಹತ್ವವನ್ನು ವಿವರಿಸಿದರು.
ಈ ಸಂದರ್ಭ ಸುನಂದ್ ಟಿ.ಪಿ., ರಾಘವೇಂದ್ರ ನಾಯಕ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News