×
Ad

ಉಡುಪಿ: ಟಿಪ್ಪು ಜಯಂತಿ ಕಾರ್ಯಕ್ರಮ

Update: 2018-11-05 21:51 IST

ಉಡುಪಿ, ನ.5: ಜಿಲ್ಲಾ ಮಟ್ಟದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮ ನ.10ರಂದು ಬೆಳಗ್ಗೆ 10:30ಕ್ಕೆ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಎಲ್ಲಾ ಸರಕಾರಿ ಅಧಿಕಾರಿ/ನೌಕರರು ತಪ್ಪದೇ ಭಾಗವಹಿ ಸುವಂತೆ ಸೂಚಿಸಲಾಗಿದೆ.

ಪೂರ್ವಾನುಮತಿ ಪಡೆಯದೇ ಯಾವುದೇ ಅಧಿಕಾರಿ/ ಸಿಬ್ಬಂದಿ ಕಾರ್ಯಕ್ರಮಕ್ಕೆ ಗೈರು ಹಾಜರಾಗುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News