ಉಪಚುನಾವಣೆ ಮತ ಎಣಿಕೆ: ಮೊದಲ ಸುತ್ತಿನಲ್ಲಿ ಅನಿತಾ ಕುಮಾರಸ್ವಾಮಿ, ಬಿ.ವೈ. ರಾಘವೇಂದ್ರ ಮುನ್ನಡೆ

Update: 2018-11-06 02:58 GMT

ಮೊದಲ ಸುತ್ತಿನ ಮತ ಎಣಿಕೆ ಆರಂಭವಾಗಿದ್ದು, ರಾಮನಗರ ಕ್ಷೇತ್ರದಲ್ಲಿ ಅನಿತಾ ಕುಮಾರಸ್ವಾಮಿಗೆ ಮುನ್ನಡೆಗಳಿಸಿದ್ದಾರೆ. ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ ಮುನ್ನಡೆಗಳಿಸಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡರಿಗೆ ಮುನ್ನಡೆಗಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News