ಅಡ್ವಾಣಿ ಹುಟ್ಟುಹಬ್ಬಕ್ಕೆ ಶುಭ ಕೋರಿ ಬಿಜೆಪಿಯನ್ನು ಕುಟುಕಿದ ಸಿದ್ದರಾಮಯ್ಯ

Update: 2018-11-08 14:03 GMT

ಬೆಂಗಳೂರು, ನ. 8: ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರು ಇಂದು ತಮ್ಮ 91ನೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್ ಮೂಲಕ ಶುಭ ಕೋರಿದ್ದಾರೆ.

‘ಆತಂಕದಲ್ಲಿ ಇರುವ ಪ್ರಜಾಪ್ರಭುತ್ವದ ರಕ್ಷಣೆಗೆಗಾಗಿ ನಿಮ್ಮ ಮಾರ್ಗದರ್ಶನ ಅಗತ್ಯ. ಆದರೆ, ಅಡ್ವಾಣಿ ಅವರ ಹಿರಿತನ ಹಾಗೂ ಅನುಭವಕ್ಕೆ ಸೂಕ್ತ ಗೌರವ ಸಿಕ್ಕಿಲ್ಲ’ ಎಂದು ಸಿದ್ದರಾಮಯ್ಯ ಟ್ವಿಟ್ ಮಾಡುವ ಮೂಲಕ ಬಿಜೆಪಿ ಮುಖಂಡರನ್ನು ಟೀಕಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News