ಕೆಪಿಸಿಸಿ ಸಂಶೋಧನಾ ವಿಭಾಗಕ್ಕೆ ನೇಮಕ

Update: 2018-11-13 14:29 GMT

ಬೆಂಗಳೂರು, ನ.13: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸೂಚನೆಯಂತೆ ಕೆಪಿಸಿಸಿ ಸಂಶೋಧನಾ ವಿಭಾಗದ ಮುಖ್ಯಸ್ಥರನ್ನಾಗಿ ಮನ್ಸೂರ್‌ ಅಲಿ ಖಾನ್‌ರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News