ಇಂದು ಅನಿತಾ , ನಾಳೆ ಆನಂದ್ ಶಾಸಕರಾಗಿ ಪ್ರಮಾಣವಚನ ಸ್ವೀಕಾರ

Update: 2018-11-15 06:29 GMT

ಬೆಂಗಳೂರು, ನ.15: ರಾಮನಗರ ಉಪಚುನಾವಣೆಯಲ್ಲಿ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿರುವ ಜೆಡಿಎಸ್ ನ  ಅನಿತಾ ಕುಮಾರ ಸ್ವಾಮಿ ಗುರುವಾರ ಮಧ್ಯಾಹ್ನ 3:30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿರುವರು.

ಜಮಖಂಡಿ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ನ   ಆನಂದ್ ಸಿದ್ದು ನ್ಯಾಮೆಗೌಡ  ಶುಕ್ರವಾರ ಪ್ರಮಾಣ ವಚನ ಸ್ವೀಕರಿಸುವರು.

ಅನಿತಾ ಕುಮಾರ ಸ್ವಾಮಿ ಅವರು ವಿಧಾನಸಭೆಯ ಸ್ವೀಕರ್ ರಮೇಶ್ ಕುಮಾರ್ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕರಿಸುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News