ಆಳ್ವಾಸ್ ನುಡಿಸಿರಿ-2018ಕ್ಕೆ ಚಾಲನೆ

Update: 2018-11-16 18:20 GMT

ಮೂಡುಬಿದಿರೆಯಲ್ಲಿ ಶುಕ್ರವಾರ ಆಳ್ವಾಸ್ ನುಡಿಸಿರಿ ಸಮ್ಮೇಳನವನ್ನು ಹಿರಿಯ ಸಂಶೋಧಕ ಡಾ.ಷ.ಶೆಟ್ಟರ್ ದೀಪ ಪ್ರಜ್ವಲಿಸಿ, ಕಳಸಿಗೆಯ ಮೇಲಿಟ್ಟ ಭತ್ತದ ತೆನೆಗೆ ಹಾಲೆರೆದು ಸಾಂಪ್ರದಾಯಿಕ ಶೈಲಿಯಲ್ಲಿ ಉದ್ಘಾಟಿಸಿದರು. ಸಮ್ಮೇಳನಾಧ್ಯಕ್ಷೆ ಡಾ. ಮಲ್ಲಿಕಾ ಎಸ್. ಘಂಟಿ, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಮರನಾಥ ಶೆಟ್ಟಿ ಹಾಗೂ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಮೋಹನ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor