ಬಿವಿಟಿಯಲ್ಲಿ ಮಳೆನೀರು ಕೊಯ್ಲು ಕಾರ್ಯಾಗಾರ ನ. 23ಕ್ಕೆ ಮುಂದೂಡಿಕೆ

Update: 2018-11-19 15:31 GMT

ಮಣಿಪಾಲ, ನ 19: ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟಿನಲ್ಲಿ ನ.21ರಂದು ನಡೆಯಬೇಕಾಗಿದ್ದ ಮಳೆನೀರು ಕೊಯ್ಲು ಕಾರ್ಯಾಗಾರವನ್ನು ಕಾರಣಾಂತರದಿಂದ ಮುಂದೂಡಲಾಗಿದ್ದು, ಅದು ನ.23ರ ಶುಕ್ರವಾರ ಬೆಳಗ್ಗೆ 9:30ಕ್ಕೆ ಭಾರತೀಯ ವಿಕಾಸ ಟ್ರಸ್ಟಿನಲ್ಲಿ ನಡೆಯಲಿದೆ.

ಈಗಾಗಲೇ ಕಾರ್ಯಾಗಾರದಲ್ಲಿ ಭಾಗವಹಿಸಲು ಹೆಸರು ನೊಂದಾಯಿಸಿ ದವರು ಬದಲಾದ ದಿನಾಂಕವನ್ನು ಗಮನಿಸಿ ನ. 23ರಂದು ಈ ಕಾರ್ಯಾಗಾರ ದಲ್ಲಿ ಭಾಗವಹಿಸಬೇಕೆಂದು ಟ್ರಸ್ಟ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News