ನ. 28: ವಾರಂಬಳ್ಳಿ ಗ್ರಾಪಂ ಎದುರು ಧರಣಿ

Update: 2018-11-27 16:33 GMT

ಬ್ರಹ್ಮಾವರ, ನ.27: ವಾರಂಬಳ್ಳಿ ಗ್ರಾಪಂನಲ್ಲಿ ಕಳೆದ ಕೆಲವು ತಿಂಗಳುಗಳಿಂದ ಪಿಡಿಓ ಇಲ್ಲದೇ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ಗಮನ ಸೆಳೆಯಲು ನ.28 ಬೆಳಗ್ಗೆ 10:30ಕ್ಕೆ ವಾರಂಬಳ್ಳಿ ಗ್ರಾಪಂ ಎದುರು ಗ್ರಾಮಸ್ಥರು ಸಾಂಕೇತಿಕ ಧರಣಿ ನಡೆಸಲಿದ್ದಾರೆ.

ಅಲ್ಲದೇ ಕಳೆದ ಕೆಲವು ವರ್ಷಗಳಿಂದ ಗ್ರಾಪಂನಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತಿದ್ದ ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿ ದಿವ್ಯಾ ಅವರ ಅನಿರೀಕ್ಷಿತ ವರ್ಗಾವಣೆಯನ್ನು ವಿರೋಧಿಸಿ ಈ ಧರಣಿಯನ್ನು ನಡೆಸಲಾಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News