×
Ad

ಮಾಜಿ ತಾ.ಪಂ. ಸದಸ್ಯ ಇಬ್ರಾಹಿಂ ಮಂಜನಾಡಿ ನಿಧನ: ಸಚಿವ ಯು.ಟಿ. ಖಾದರ್ ಸಂತಾಪ

Update: 2018-11-27 22:48 IST

ಕೊಣಾಜೆ, ನ. 27: ಮಂಗಳೂರು ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯ ಇಬ್ರಾಹಿಂ ಮಂಜನಾಡಿ (35)  ಅವರು ಇಂದು ಹೃದಯಾಘಾತದಿಂದ ಮೈಸೂರಿನಲ್ಲಿ ನಿಧನರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಇಬ್ರಾಹಿಂ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News