ದಿನೇಶ್ ಕಾರ್ತಿಕ್‌ಗೆ ರಣಜಿ ಟ್ರೋಫಿ ಗೆಲ್ಲುವ ಗುರಿ

Update: 2018-12-05 18:34 GMT

ಚೆನ್ನೈ, ಡಿ.5: ಸೀಮಿತ ಓವರ್ ಕ್ರಿಕೆಟ್‌ನಲ್ಲಿ ಗಮನ ನೀಡುವ ಸಲುವಾಗಿ ಪ್ರಥಮ ದರ್ಜೆ ಕ್ರಿಕೆಟ್‌ನಿಂದ ನಿವೃತ್ತಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿರುವ ದಿನೇಶ್ ಕಾರ್ತಿಕ್, ತಮಿಳುನಾಡು ಪರ ರಣಜಿ ಟ್ರೋಫಿ ಪ್ರಶಸ್ತಿ ಗೆಲ್ಲುವ ಕನಸು ನನಸಾಗಿಸಲು ಪ್ರಯತ್ನ ಮುಂದುವರಿಸುವೆ ಎಂದಿದ್ದಾರೆ.

ಏಕದಿನ ಹಾಗೂ ಟ್ವೆಂಟಿ-20 ಕ್ರಿಕೆಟ್‌ನತ್ತ ಹೆಚ್ಚು ಗಮನ ನೀಡುವ ಉದ್ದೇಶದಿಂದ ಕಳೆದ ತಿಂಗಳು ಭಾರತದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಅಂಬಟಿ ರಾಯುಡು ಪ್ರಥಮ ದರ್ಜೆ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News