×
Ad

ಧರ್ಮ

Update: 2018-12-17 00:00 IST
Editor : -ಮಗು

ಪೂಜೆಯ ಬಳಿಕ ಪ್ರಸಾದ ವಿತರಿಸಲಾಯಿತು.
ನೂರಾರು ಜನರು ಸತ್ತರು.
ನೋಡಿದರೆ ಪ್ರಸಾದದಲ್ಲಿ ವಿಷ ಬೆರೆಸಲಾಗಿದೆ.
ಸಂತ ಕಣ್ಣೀರು ಸುರಿಸುತ್ತಾ ಹೇಳಿದ ‘‘ಧರ್ಮ ಅಮೃತವಿದ್ದಂತೆ. ಅತಿಯಾದರೆ ವಿಷ’’

Writer - -ಮಗು

contributor

Editor - -ಮಗು

contributor

Similar News

ಬೆಲೆ

ದಾಂಪತ್ಯ

ಶಾಂತಿ

ಬೆಳಕು

ಮಾನ್ಯತೆ!

ವ್ಯಾಪಾರ

ಆಕ್ಸಿಜನ್

ಝಲಕ್

ಸ್ವರ್ಗ

ಗೊಂದಲ!

ಪ್ರಾರ್ಥನೆ

ಆ ಚಿಂತಕ!