ಸಚಿವ ಸಂಪುಟ ವಿಸ್ತರಣೆ : ರಾಜ್ಯ ನಾಯಕರ ಪೂರ್ವಭಾವಿ ಸಭೆ
Update: 2018-12-21 08:27 GMT
ಹೊಸದಿಲ್ಲಿ, ಡಿ. 21: ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜ್ಯ ನಾಯಕರ ಪೂರ್ವಭಾವಿ ಸಭೆ ನಡೆಯಿತು.
ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಡಾ. ಜಿ. ಪರಮೇಶ್ವರ, ಝಮೀರ್ ಅಹ್ಮದ್ ಖಾನ್ ಹಾಗು ಇತರರು ಸಭೆಯಲ್ಲಿ ಭಾಗವಹಿಸಿದ್ದರು.