ಮೂವರು ಐಎಎಸ್ ಅಧಿಕಾರಿಗಳ ನಿಯೋಜನೆ

Update: 2018-12-21 15:58 GMT

ಬೆಂಗಳೂರು, ಡಿ. 21: ಹುದ್ದೆ ನಿರೀಕ್ಷೆಯಲ್ಲಿದ್ದ ಮೂವರು ಐಎಎಸ್ ಅಧಿಕಾರಿಗಳನ್ನು ತಮ್ಮ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ತಕ್ಷಣವೇ ನಿಯೋಜನೆ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಡಾ.ಜಿ.ಕಲ್ಪನಾ-ಎಸಿಎಸ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬಿ.ಎಚ್.ಅನಿಲ್ ಕುಮಾರ್-ಎಸಿಎಸ್ ಉನ್ನತ ಶಿಕ್ಷಣ ಇಲಾಖೆ ಹಾಗೂ ಡಿ.ಎಸ್. ರಮೇಶ್-ಯೋಜನಾ ನಿರ್ದೇಶಕರು ರಾಷ್ಟ್ರೀಯ ಆರೋಗ್ಯ ಮಿಷನ್ ಇಲ್ಲಿಗೆ ನೇಮಕ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News