ಮುಂಡಗೋಡ: ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ರಾಜಶೇಖರ ನಾಯ್ಕ ಆಯ್ಕೆ

Update: 2018-12-30 12:43 GMT

ಮುಂಡಗೋಡ,ಡಿ.30: ಮುಂಡಗೋಡ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸೃಜನಶೀಲ ಬರಹಗಾರ, ಸಾಹಿತಿ, ಪತ್ರಕರ್ತ, ವಾಸ್ತುತಜ್ಞ, ಭಗವಾನ್ ಬುದ್ಧ ನ್ಯಾಶನಲ್ ಫೆಲೋಶಿಪ್ ಪ್ರಶಸ್ತಿ ಪಡೆದ ರಾಜಶೇಖರ ನಾಯ್ಕ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮುಂಡಗೋಡ ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಡಾ.ನಾಗೇಶ ಪಾಲನಕರ ತಿಳಿಸಿದ್ದಾರೆ.

ಮುಂಡಗೋಡ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನವು ಜನವರಿ 27ರಂದು ಕಾಳಗನಕೊಪ್ಪ ಗ್ರಾಮದಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News