ಕೇರಳ ಹಿಂಸಾಚಾರ: 1,369 ಪ್ರತಿಭಟನಕಾರರ ಬಂಧನ

Update: 2019-01-04 16:40 GMT

ಕೊಚ್ಚಿ, ಜ.4: ಶಬರಿಮಲೆ ದೇಗುಲಕ್ಕೆ ಇಬ್ಬರು ಮಹಿಳೆಯರು ಪ್ರವೇಶಿಸಿದ ನಂತರ ಆರಂಭವಾದ ಹಿಂಸಾಚಾರಕ್ಕೆ ಸಂಬಂಧಿಸಿ ಇದುವರೆಗೆ 1,369 ಪ್ರತಿಭಟನಕಾರರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಪಂದಳಂನಲ್ಲಿ ನಡೆದ ಘರ್ಷಣೆಯ ನಂತರ ವ್ಯಕ್ತಿಯೋರ್ವರ ಸಾವಿಗೆ ಸಂಬಂಧಿಸಿ ಇಬ್ಬರು ಸಿಪಿಎಂ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಬಿಜೆಪಿ ಮತ್ತು ಸಂಘಪರಿವಾರದ ಹರತಾಳದ ಸಂದರ್ಭ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಪೊಲೀಸರು 801 ಪ್ರಕರಣಗಳನ್ನು ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News