ಜ.11ರಂದು ಮುಡಿಪುವಿನಲ್ಲಿ ಪ್ರತಿಭಟನಾ ಸಭೆ
Update: 2019-01-08 12:27 GMT
ಕೊಣಾಜೆ, ಜ. 8: ಮುಡಿಪು ಸುನ್ನಿ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರವಾದಿ ಮುಹಮ್ಮದ್ (ಸಅ) ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸುವರ್ಣ ನ್ಯೂಸ್ ಚಾನೆಲ್ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಸಭೆಯು ಜ.11ರಂದು ಸಂಜೆ 4 ಗಂಟೆಗೆ ಮುಡಿಪು ಜಂಕ್ಷನ್ನಲ್ಲಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.