ಕಳವು ಆರೋಪಿ ಸೆರೆ: 480 ಗ್ರಾಂ ಚಿನ್ನಾಭರಣ ಜಪ್ತಿ

Update: 2019-01-12 16:11 GMT

ಬೆಂಗಳೂರು, ಜ.12: ಮನೆಗಳನ್ನೆ ಗುರಿಯಾಗಿಸಿಕೊಂಡು ರಾತ್ರಿವೇಳೆ ಕಳವು ಮಾಡಿದ್ದ ಆರೋಪದಡಿ ಯುವಕನೋರ್ವನನ್ನು ಇಲ್ಲಿನ ಕೋರಮಂಗಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಆನಂದ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಈತನಿಂದ 480 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿ, ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News