ಜ.15: ಬೇಕಲ ಉಸ್ತಾದರಿಂದ ಪ್ರವಚನ

Update: 2019-01-14 16:49 GMT

ಮಂಗಳೂರು, ಜ.14: ಹಝ್ರತ್ ಅಸೈಯದ್ ಇಸ್ಮಾಯೀಲ್ ವಲಿಯುಲ್ಲಾಹಿ ಅವರ ಹೆಸರಿನಲ್ಲಿ ಮಂಜನಾಡಿಯಲ್ಲಿ ನಡೆಯುತ್ತಿರುವ ಉರೂಸ್ ಕಾರ್ಯಕ್ರಮದ ಪ್ರಯುಕ್ತ ಜ.15ರಂದು ಉಡುಪಿ ಖಾಝಿ ಬೇಕಲ ಇಬ್ರಾಹೀಂ ಮುಸ್ಲಿಯಾರ್ ಮತ್ತು ಮಂಜನಾಡಿ ಮುದರ್ರಿಸ್ ಅಹ್ಮದ್ ಬಾಖವಿಯ ಧಾರ್ಮಿಕ ಪ್ರವಚನವಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News