ಜ.18: ಯುನಿವೆಫ್ ನಿಂದ ಕೃಷ್ಣಾಪುರದಲ್ಲಿ ಸೀರತ್ ಸಮಾವೇಶ

Update: 2019-01-17 07:32 GMT

ಮಂಗಳೂರು, ಜ.17: ಯುನಿವೆಫ್ ಕರ್ನಾಟಕ ನವೆಂಬರ್ 30ರಿಂದ ಫೆಬ್ರವರಿ 1ರ ವರೆಗೆ 'ಮಾನವ ಸಮಾಜ ಮತ್ತು ಆಧ್ಯಾತ್ಮಿಕತೆ - ಪ್ರವಾದಿ (ಸ) ರ ದೃಷ್ಟಿಯಲ್ಲಿ' ಎಂಬ ಕೇಂದ್ರೀಯ ವಿಷಯದಲ್ಲಿ ಹಮ್ಮಿಕೊಂಡಿರುವ 'ಅರಿಯಿರಿ ಮನುಕುಲದ ಪ್ರವಾದಿಯನ್ನು' ಅಭಿಯಾನದ ಪ್ರಯುಕ್ತ ಜ.18ರಂದು ಸಂಜೆ 7 ಗಂಟೆಗೆ ಕೃಷ್ಣಾಪುರದ ಪ್ಯಾರಡೈಸ್ ಗ್ರೌಂಡ್ ನಲ್ಲಿ ಸೀರತ್ ಸಮಾವೇಶ ಆಯೋಜಿಸಲಾಗಿದೆ. 

'ವರ್ತಮಾನದ ಮುಸ್ಲಿಂ ಸಮುದಾಯ ಮತ್ತು ಪ್ರವಾದಿ ಮುಹಮ್ಮದ್(ಸ)' ಎಂಬ ವಿಷಯದಲ್ಲಿ ಯುನಿವೆಫ್ ಕರ್ನಾಟಕ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಬ್ಯಾರಿ ಭಾಷೆಯಲ್ಲಿ ಪ್ರಮುಖ ಭಾಷಣ ಮಾಡಲಿದ್ದಾರೆ. ಮಹಿಳೆಯರಿಗೆ ಪ್ರತ್ಯೇಕ ಸ್ಥಳಾವಕಾಶ ಕಲ್ಪಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News