ಜ.19:ಮಂಜನಾಡಿಗೆ ಪೇರೋಡ್ ಉಸ್ತಾದ್

Update: 2019-01-18 14:39 GMT

ಮಂಗಳೂರು, ಜ.18: ಹಝ್ರತ್ ಅಸೈಯ್ಯದ್ ಇಸ್ಮಾಯೀಲ್ ವಲಿಯುಲ್ಲಾಹಿ ಅವರ ಹೆಸರಿನಲ್ಲಿ ಮಂಜನಾಡಿಯಲ್ಲಿ ನಡೆಯುತ್ತಿರುವ ಉರೂಸ್ ಕಾರ್ಯಕ್ರಮದ ಪ್ರಯುಕ್ತ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮವು ಜ.19ರಂದು ಸಮಾಪನಗೊಳ್ಳಲಿದ್ದು, ಪೇರೋಡ್ ಅಬ್ದುಲ್ ರಹ್ಮಾನ್ ಸಖಾಫಿ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News