ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಪಕ್ಷಕ್ಕೆ ಸೂಕ್ತ ಉತ್ತರ ನೀಡಬೇಕಿದೆ: ಹೇಮಂತ್ ಸೊರೇನ್

Update: 2019-01-19 09:40 GMT

ಕೊಲ್ಕತ್ತಾ, ಜ.19: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಪಕ್ಷಕ್ಕೆ ಸೂಕ್ತ ಉತ್ತರ ನೀಡಬೇಕಿದ್ದು, ಬಿಜೆಪಿಯನ್ನು ಆಡಳಿತದಿಂದ ಕಿತ್ತೆಸೆಯಬೇಕು ಎಂದು ಜಾರ್ಖಂಡ್ ಮುಕ್ತಿ ಮೋರ್ಛಾ ನಾಯಕ ಹೇಮಂತ್ ಸೊರೇನ್ ಹೇಳಿದರು.

ಕೊಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿಯವರು ಹಮ್ಮಿಕೊಂಡಿರುವ ವಿಪಕ್ಷಗಳ ಮೆಗಾ ರ್ಯಾಲಿಯಲ್ಲಿ ಮಾತನಾಡಿದ ಅವರು, “ಬಿಜೆಪಿಯು ದೇಶವನ್ನು ನಡೆಸುತ್ತಿರುವ ವಿಧಾನವು ದೇಶದಲ್ಲಿ ಹಿಂಸಾತ್ಮಕ ಮತ್ತು ಗೊಂದಲದ ವಾತಾವರಣ ಸೃಷ್ಟಿಸಬಹುದು” ಎಂದವರು ಹೇಳಿದರು,

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News