​ಉಪ್ಪೂರರ ಸಂಸ್ಮರಣೆ ಮುಂದೂಡಿಕೆ

Update: 2019-01-21 14:43 GMT

ಉಡುಪಿ, ಜ.21: ತುಮಕೂರಿನ ಶ್ರೀಸಿದ್ಧಗಂಗಾ ಮಠದ ಶ್ರೀಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ಪ್ರಯುಕ್ತ ಜ. 22ರಂದು ಪೂರ್ಣಪ್ರಜ್ಞ ಕಾಲೇಜಿನ ಮಿನಿ ಸಭಾಂಗಣದಲ್ಲಿ ನಡೆಯಬೇಕಿದ್ದ ನಾರ್ಣಪ್ಪ ಉಪ್ಪೂರರ ಸಂಸ್ಮರಣಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News