ಮಹಾಶರಣನ ನಿರ್ಗಮನ...

Update: 2019-01-21 18:22 GMT

ಹಲವಾರು ದಿನಗಳಿಂದ ವಯೋ ಸಹಜ ಕಾಯಿಲೆಗೆ ತುತ್ತಾಗಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಾಶರಣ, ತ್ರಿವಿಧ ದಾಸೋಹಿ, ಸಿದ್ದಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಶತಾಯುಷಿಯಾಗಿರುವ ಸ್ವಾಮೀಜಿ ತಮ್ಮ ನೂರಹನ್ನೊಂದನೇ ವಯಸ್ಸಿನಲ್ಲಿ ಇಹ ಲೋಕ ತ್ಯಜಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor