ಹಿಮಪಾತಕ್ಕೆ ಉತ್ತರ ತತ್ತರ

Update: 2019-01-22 18:02 GMT

ಹಿಮಪಾತಕ್ಕೆ ಉತ್ತರ ಭಾರತದ ರಾಜ್ಯಗಳಲ್ಲಿ ತೀವ್ರ ಹಿಮಪಾತವಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರಮುಖವಾಗಿ ಜಮ್ಮು ಕಾಶ್ಮೀರ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ತೀವ್ರ ಹಿಮಪಾತವಾಗುತ್ತಿದೆ. ಇದರಿಂದ ರಸ್ತೆ ಸಂಚಾರ ಮತ್ತು ವಾಯುಸಂಚಾರಕ್ಕೆ ತೀವ್ರ ಅಡ್ಡಿಯುಂಟಾಗಿದೆ. ಶಿಮ್ಲಾ , ಶ್ರೀನಗರ, ಮನಾಲಿ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಲ್ಲಿ ದಟ್ಟವಾದ ಹಿಮ ಆವರಿಸಿದೆ. ರಸ್ತೆ, ವಾಹನ ಮಂಜು ಬಿದ್ದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor