ಫಡ್ನವೀಸ್ ಭೇಟಿಯ ನಂತರ ಉಪವಾಸ ಸತ್ಯಾಗ್ರಹ ಕೊನೆಗೊಳಿಸಿದ ಅಣ್ಣಾ ಹಝಾರೆ

Update: 2019-02-05 15:09 GMT

ಮುಂಬೈ, ಫೆ.5: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಭೇಟಿಯಾದ ನಂತರ ಹೋರಾಟಗಾರ ಅಣ್ಣಾ ಹಝಾರೆ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ.

ಲೋಕಾಯುಕ್ತ ನೇಮಕಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳುವುದಾಗಿ ಮಹಾರಾಷ್ಟ್ರ ಸರಕಾರ ತಿಳಿಸಿದೆ. ಮುಖ್ಯಮಂತ್ರಿಯೇ ಬಂದು ಮಾತನಾಡಿಸಿರುವುದರಿಂದ ಸಂತಸವಾಗಿದೆ. ಉಪವಾಸ ಸತ್ಯಾಗ್ರಹವನ್ನು ಹಿಂದೆಗೆದುಕೊಳ್ಳುತ್ತಿದ್ದೇನೆ” ಎಂದವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News