​ಫೆ.15: ರಾಜ್ಯಮಟ್ಟದ ವಿಚಾರ ಸಂಕಿರಣ

Update: 2019-02-14 12:59 GMT

ಮಂಗಳೂರು, ಫೆ.14: ತುಳು ಸಾಹಿತ್ಯ ಅಕಾಡಮಿಯ ವತಿಯಿಂದ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಹಾಗೂ ಕನ್ನಡ ವಿಭಾಗದ ಸಹಕಾರದಿಂದ ‘ತುಳುವರ ಆರಾಧನಾ ಸಂಸ್ಕೃತಿ: ನೆಲೆ -ಬೆಲೆ’ ಎಂಬ ವಿಷಯದ ಬಗ್ಗೆ ಫೆ.15ರಂದು ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಾಧ್ಯಾಪಕ ಡಾ.ಅರುಣ್ ಕುಮಾರ್ ಎಸ್.ಆರ್, ಜಾನಪದ ವಿದ್ವಾಂಸ ಕೆ.ಎಲ್.ಕುಂಡಂತಾಯ, ತುಳು ಅಕಾಡಮಿಯ ಮಾಜಿ ಸದಸ್ಯ ಎ.ಗುಣಪಾಲ ಕಡಂಬ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News