ಹನೂರು: ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ

Update: 2019-02-15 16:43 GMT

ಹನೂರು,ಫೆ,15: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರ ಸ್ಫೋಟಕ ದಾಳಿಯಿಂದ ಹುತಾತ್ಮರಾದ 40ಕ್ಕೂ ಹೆಚ್ಚು ಸೈನಿಕರಿಗೆ ಶುಕ್ರವಾರ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಮೇಣದ ಬತ್ತಿ ಹಚ್ಚಿ, ಎರಡು ನಿಮಿಷಗಳ ಕಾಲ ಮೌನಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಹಲವು ರಾಜಕೀಯ ಮುಖಂಡರು, ಪಟ್ಟಣದ ನಿವಾಸಿಗಳು, ಗ್ರಾಮಸ್ಥರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News