ಹುತಾತ್ಮ ಯೋಧ ಗುರು ಕುಟುಂಬಕ್ಕೆ ಶಾಸಕ ಹಾರೀಸ್ ನೆರವು

Update: 2019-02-16 16:28 GMT

ಬೆಂಗಳೂರು, ಫೆ.16: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಹುತಾತ್ಮರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುತಾತ್ಮ ಯೋಧ ಗುರು ಕುಟುಂಬಕ್ಕೆ ಶಾಂತಿನಗರ ಶಾಸಕ ಹಾಗೂ ಬಿಎಂಟಿಸಿ ಅಧ್ಯಕ್ಷ ಎನ್.ಎ.ಹಾರೀಸ್ 50 ಸಾವಿರ ರೂ.ಗಳ ನೆರವು ನೀಡಿದ್ದಾರೆ.

ನಿನ್ನೆ ಶಾಂತಿನಗರ ಹಬ್ಬ ಹೆಸರಿನಲ್ಲಿ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಆದರೆ, ಸಿಆರ್‌ಪಿಎಫ್ ಯೋಧರ ಮೇಲಿನ ದಾಳಿಯ ಹಿನ್ನೆಲೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು. ಆನಂತರ, ಎನ್.ಎ.ಹಾರೀಸ್ ಫೌಂಡೇಷನ್ ವತಿಯಿಂದ ಹುತಾತ್ಮ ಯೋಧನ ಕುಟುಂಬಕ್ಕೆ 50 ಸಾವಿರ ರೂ.ನೆರವು ನೀಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News