ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2019-02-17 15:25 GMT

ಬೆಂಗಳೂರು, ಫೆ. 17: ಐಎಎಸ್ ಅಧಿಕಾರಿ ಶಿಲ್ಪಾನಾಗ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆಯನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಐಎಎಸ್ ಅಧಿಕಾರಿ ಗುಂಜನ್ ಕೃಷ್ಣ ಅವರನ್ನು ಕೈಗಾರಿಕಾ ಅಭಿವೃದ್ಧಿ ಆಯುಕ್ತರನ್ನಾಗಿ ನೇಮಿಸಲಾಗಿದೆ. ಆಯುಕ್ತರಾಗಿದ್ದ ದರ್ಪಣ್ ಜೈನ್ ಅವರು ಕೇಂದ್ರ ಸೇವೆಗೆ ತೆರಳಿದ್ದಾರೆಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News