ಅಖಿಲೇಶ್-ಮಾಯಾವತಿ ಮೈತ್ರಿ ಬಗ್ಗೆ ಮುಲಾಯಂ ಅಸಮಾಧಾನ

Update: 2019-02-21 11:57 GMT

ಹೊಸದಿಲ್ಲಿ, ಫೆ.21: ಅಖಿಲೇಶ್ ಯಾದವ್ ಮತ್ತು ಮಾಯಾವತಿ ಮುಂದಿನ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ವಿಚಾರದ ಬಗ್ಗೆ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಮಾಯಾವತಿಯವರ ಬಿಎಸ್ಪಿಗೆ ಅರ್ಧದಷ್ಟು ಸೀಟುಗಳನ್ನು ಬಿಟ್ಟುಕೊಟ್ಟಿರುವ ಬಗ್ಗೆ ನನಗೆ ಅಸಮಾಧಾನವಿದೆ ಎಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮುಲಾಯಂ ಸಿಂಗ್ ಯಾದವ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News