ಮಂಗಳೂರು: ಪೊಲೀಸ್ ಆಯುಕ್ತರಾಗಿ ಸಂದೀಪ್ ಪಾಟೀಲ್ ಅಧಿಕಾರ ಸ್ವೀಕಾರ

Update: 2019-02-22 12:02 GMT

ಮಂಗಳೂರು, ಫೆ. 22: ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸಂದೀಪ್ ಪಾಟೀಲ್ ಅವರು ಶುಕ್ರವಾರ ಮಧ್ಯಾಹ್ನ ಅಧಿಕಾರ ಸ್ವೀಕಾರ ಮಾಡಿದರು.

ನಂತರ ಮಾತನಾಡಿದ ಅವರು ನಿಕಟಪೂರ್ವ ಆಯುಕ್ತರು‌‌ ಹಮ್ಮಿಕೊಂಡ ಯೋಜನೆಗಳನ್ನು ಮುಂದುವರಿಸುವೆ, ಶಾಂತಿ ಸುವ್ಯವಸ್ಥೆ ಕಾಪಾಡಲು ಆದ್ಯತೆ ನೀಡುವೆ, ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ, ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಜನರು ಸಹಕಾರ ನೀಡಬೇಕು, ಅಪರಾಧ ನಿಯಂತ್ರಣಕ್ಕೆ ಮತ್ತು ಮಹಿಳೆಯರ ಸುರಕ್ಷತೆಗೆ ಆದ್ಯತೆ, ಡ್ರಗ್ಸ್ ಹಾವಳಿಯನ್ನು ತಡೆಯುವುದಾಗಿ ತಿಳಿಸಿದರರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News