×
Ad

ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2019-02-27 21:49 IST

ಬೆಂಗಳೂರು, ಫೆ. 27: ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಬುಧವಾರ ಆದೇಶ ಹೊರಡಿಸಿದೆ.

ಚಾಮರಾಜನಗರ ಜಿ.ಪಂ. ಸಿಇಓ ಸಿ.ಸತ್ಯನಾರಾಯಣ್ ಅವರನ್ನು ಚಿತ್ರದುರ್ಗ ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಕಾರ್ಯದರ್ಶಿ ಕೆ.ಎಸ್. ಲತಾಕುಮಾರಿ ಅವರನ್ನು ಚಾಮರಾಜನಗರ ಜಿ.ಪಂ.ಸಿಇಓ ಹುದ್ದೆಗೆ ನಿಯೋಜನೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News