ಮಾ.1: ಶಾಸಕ ಡಾ.ಕೆ.ಅನ್ನದಾನಿ ಅಧಿಕಾರ ಸ್ವೀಕಾರ

Update: 2019-02-28 16:56 GMT

ಬೆಂಗಳೂರು, ಫೆ.28: ಮಳವಳ್ಳಿ ವಿಧಾನಸಭಾ ಕ್ಷೇತ್ರ ಶಾಸಕ ಡಾ.ಕೆ.ಅನ್ನದಾನಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಾ.1ರ ಬೆಳಗ್ಗೆ 10ಗಂಟೆಗೆ ನಗರದ ಡಿ.ದೇವರಾಜ ಅರಸು ಭವನದಲ್ಲಿ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News