ಮಾ.1: ಶಾಸಕ ಡಾ.ಕೆ.ಅನ್ನದಾನಿ ಅಧಿಕಾರ ಸ್ವೀಕಾರ
Update: 2019-02-28 16:56 GMT
ಬೆಂಗಳೂರು, ಫೆ.28: ಮಳವಳ್ಳಿ ವಿಧಾನಸಭಾ ಕ್ಷೇತ್ರ ಶಾಸಕ ಡಾ.ಕೆ.ಅನ್ನದಾನಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಾ.1ರ ಬೆಳಗ್ಗೆ 10ಗಂಟೆಗೆ ನಗರದ ಡಿ.ದೇವರಾಜ ಅರಸು ಭವನದಲ್ಲಿ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.