×
Ad

ದೇವೇಗೌಡರ ಕಣ್ಣೀರಿಗೆ ಬಿಜೆಪಿ ಲೇವಡಿ

Update: 2019-03-13 19:50 IST

ಬೆಂಗಳೂರು, ಮಾ. 13: ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅಳಲಿಲ್ಲ, ಪುಲ್ವಾಮಾ ದಾಳಿಯಾಗಿ ಯೋಧರು ಮಡಿದಾಗ ಕಣ್ಣೀರು ಬರಲಿಲ್ಲ ! ಎಂದು ಮಾಜಿ ಪ್ರಧಾನಿ ದೇವೇಗೌಡ ಹಾನಸದ ಕಾರ್ಯಕ್ರಮದಲ್ಲಿ ಕಣ್ಣೀರಿಟ್ಟದ್ದಕ್ಕೆ ಬಿಜೆಪಿ ಟ್ವಿಟರ್ ಮೂಲಕ ಲೇವಡಿ ಮಾಡಿದೆ.

‘ಚುನಾವಣೆ ಬಂದಾಗ ಮಾತ್ರ ಮನೆಮಂದಿಗೆಲ್ಲ ವೇದಿಕೆಯಲ್ಲಿ ಕಣ್ಣೀರು, ರಾಜ್ಯದ ಜನ ಈಗಲೂ ಮರುಳಾಗುವರೇ? ಎಂದು ಬಿಜೆಪಿ ಇದೇ ಸಂದರ್ಭದಲ್ಲಿ ಟ್ವಿಟರ್ ಮೂಲಕ ಪ್ರಶ್ನಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News