ವಾರಸುದಾರರಿಗೆ ಸೂಚನೆ

Update: 2019-03-13 16:41 GMT

ಉಡುಪಿ, ಮಾ.13: ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿ ಯಾಗಿ ಚಿಕಿತ್ಸೆ ಪಡೆಯುತಿದ್ದ ಸುಭದ್ರಮ್ಮ (65) ಎಂಬವರು ಚಿಕಿತ್ಸೆ ಫಲಕಾರಿ ಯಾಗದೇ ಮೃತಪಟ್ಟಿದ್ದು, ವಾರಸುದಾರರು ಯಾರಾದರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ದೂರವಾಣಿ:0820-2520555/9449827833ನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News