ಗಾಂಜಾ ಸೇವನೆ: ಇಬ್ಬರು ವಶಕ್ಕೆ

Update: 2019-03-19 16:37 GMT

ಬೈಂದೂರು, ಮಾ.19: ಶಿರೂರು ಮಾರ್ಕೇಟ್ ಬಳಿ ಮಾ.17ರಂದು ರಾತ್ರಿ 10 ಗಂಟೆ ಸುಮಾರಿಗೆ ಗಾಂಜಾ ಸೇವನೆ ಮಾಡಿದ್ದ ಪ್ರದೀಪ್ ಕುಮಾರ್ ಹಾಗೂ ಪಾಂಡುರಂಗ ಖಾರ್ವಿ ಎಂಬವರನ್ನು ಬೈಂದೂರು ಪೊಲೀಸರು ವಶಕ್ಕೆ ಪೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News