ಸುನ್ನತ್ ಕೆರೆ ಮಸೀದಿಯ ವಾರ್ಷಿಕ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ

Update: 2019-03-21 14:58 GMT

ಗುರುವಾಯನಕೆರೆ, ಮಾ. 21: ಅಲ್ ಮಸ್ಜಿದುಲ್ ಹುದಾ ಜುಮಾ ಮಸ್ಜಿದ್ ಸುನ್ನತ್ ಕೆರೆ ಇದರ 2019-2020ರ ವಾರ್ಷಿಕ ಮಹಾಸಭೆಯು ಬುಸ್ತಾನುಲ್ ಉಲೂಂ ಮದರಸ ಹಾಲ್ ನಲ್ಲಿ ಮಸೀದಿಯ ಖತೀಬ್ ಅಬ್ದುಲ್ ಕರೀಂ ಸಅದಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 

ಈ ಸಂದರ್ಭ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಅಶ್ರಫ್ ಎ., ಉಪಾಧ್ಯಕ್ಷರಾಗಿ ಅಬ್ಬಾಸ್ ಬಚ್ಚಂಕಾಯಿ ಹಾಗೂ ವಿ.ಆರ್. ಅಬ್ದುಲ್ ರಹಿಮಾನ್, ಕಾರ್ಯದರ್ಶಿಯಾಗಿ ಜಿ.ಎಂ. ಮಹಮ್ಮದ್ ಹನೀಫ್, ಜೊತೆ ಕಾರ್ಯದರ್ಶಿಯಾಗಿ ವಿ.ಎ. ಅಬ್ದುಲ್ ಬಶೀರ್ ಮತ್ತು ಸಮೀರ್ ಪ್ಲಾಸ್ಟಿಕ್, ಕೊಶಾಧಿಕಾರಿಯಾಗಿ ಮೂಸೆ ಕುಂಞಿ, ಲೆಕ್ಕ ಪರಿಶೋಧಕರಾಗಿ ಅಬ್ದುಲ್ ಹಕೀಂ, ಗೌರವಾಧ್ಯಕ್ಷರಾಗಿ ಅಬ್ದುಲ್ ಕರೀಂ ಸಹದಿ ಆಯ್ಕೆಯಾದರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News