ಐವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

Update: 2019-03-22 09:39 GMT

ಶ್ರೀನಗರ, ಮಾ.22:  ಜಮ್ಮು ಮತ್ತು ಕಾಶ್ಮೀರದ  ಶೋಪಿಯಾನ್ ಮತ್ತು ಬಂಡಿಪೋರಾ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಭದ್ರತಾ ಪಡೆ ನಡೆಸಿದ ಮೂರು ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಐವರು ಉಗ್ರರನ್ನು ಹೊಡೆದುರುಳಿಸಿದೆ.

ಶುಕ್ರವಾರ ಮೂವರು ಉಗ್ರರನ್ನು ಎನ್ ಕೌಂಟರ್ ನಲ್ಲಿ ಕೊಂದಿರುವ ಭದ್ರತಾ ಪಡೆ ನಿನ್ನೆ  ಇಬ್ಬರನ್ನು ಹೊಡೆದುರುಳಿಸಿತ್ತು.   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News