ಐಕೆ ಬೊಳುವಾರಿಗೆ ಪುತ್ತೂರಿನಲ್ಲಿ ಸನ್ಮಾನ

Update: 2019-03-22 17:39 GMT

ಬಂಟ್ವಾಳ, ಮಾ. 22: ಬಂಟ್ವಾಳ ತಾಲೂಕಿನ ಮಂಚಿ ಕುಕ್ಕಾಜೆಯ ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ವತಿಯಿಂದ ಹಿರಿಯ ರಂಗಕರ್ಮಿ ಐಕೆ ಬೊಳುವಾರು ಅವರನ್ನು ಪುತ್ತೂರಿನಲ್ಲಿ ಸನ್ಮಾನಿಸಲಾಯಿತು.

ಟ್ರಸ್ಟ್ ಅಧ್ಯಕ್ಷ ಕಜೆ ರಾಮಚಂದ್ರ ಭಟ್, ಹಿರಿಯ ವಕೀಲ ಅಜಿತ್ ಕುಮಾರ್, ಟ್ರಸ್ಟ್‍ನ ಸದಸ್ಯ ಶಿಕ್ಷಕ ಬಾಲಕೃಷ್ಣ ಶೆಟ್ಟಿ, ರಂಗನಿರ್ದೇಶಕ ಮೌನೇಶ ವಿಶ್ವಕರ್ಮ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News