ಅಂಗನವಾಡಿ ಕಾರ್ಯಕರ್ತೆಯರಿಗೆ ಮತದರಾರ ಜಾಗೃತಿ ಕಾರ್ಯಕ್ರಮ

Update: 2019-03-22 17:50 GMT

ಬಂಟ್ವಾಳ, ಮಾ. 22: ತಾಲೂಕು ಪಂಚಾಯತ್ ಬಂಟ್ವಾಳ, ಶಿಶು ಅಭಿವೃದ್ಧಿ ಇಲಾಖೆ ಮತ್ತು ನಾವೂರು ಹಾಗೂ ಪುದು ಅಂಗನವಾಡಿ ಕಾರ್ಯಕರ್ತೆಯರಿಗೆ ಮತದರಾರ ಜಾಗೃತಿ ಕಾರ್ಯಕ್ರಮ ಶುಕ್ರವಾರ ಬಿ.ಸಿ.ರೋಡಿನ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಮ್ಯಾನೇಜರ್ ಶಾಂಭವಿ ರಾವ್, ಸಹಾಯಕ ನಿರ್ದೇಶಕ ಡಿ.ಪ್ರಶಾಂತ್, ಮೆಲ್ವಿಚಾರಕಿ ಸರೋಜ್ ಭಟ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News