'ಬ್ಯಾರಿ ಜಾನಪದ ಸಾಂಸ್ಕೃತಿಕ ಲೇಸ್' ಕಾರ್ಯಕ್ರಮ ಮುಂದೂಡಿಕೆ

Update: 2019-03-23 07:19 GMT

ಮಂಗಳೂರು, ಮಾ.23: ಪೌರಾಡಳಿತ ಸಚಿವ ಚೆನ್ನಬಸಪ್ಪ ಸತ್ಯಪ್ಪ ಶಿವಳ್ಳಿಯವರ ನಿಧನದ ಕಾರಣ ರಾಜ್ಯಾದ್ಯಂತ ಶೋಕಾಚರಣೆ ಇರುವುದರಿಂದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ವತಿಯಿಂದ ಇಂದು (ಮಾ.23) ಸಂಜೆ 7 ಗಂಟೆಗೆ ಗುರುಪುರ ಕೈಕಂಬ ಬಳಿಯ ಆದರ್ಶ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಬ್ಯಾರಿ ಜಾನಪದ ಸಾಂಸ್ಕೃತಿಕ ಲೇಸ್' ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಅಕಾಡಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News