ಐಎಎಸ್, ಐಎಫ್‌ಎಸ್ ಅಧಿಕಾರಿಗಳ ವರ್ಗಾವಣೆ

Update: 2019-03-23 18:24 GMT

ಬೆಂಗಳೂರು, ಮಾ.23: ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಡಾ.ರವಿಕುಮಾರ್ ಸುರ್‌ಪುರ್ ರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ(ಯೋಜನೆ)ರನ್ನಾಗಿ ಹಾಗೂ ಐಎಫ್‌ಎಸ್ ಅಧಿಕಾರಿ ಡಾ.ಸುನೀಲ್ ಪನ್ವಾರ್‌ರನ್ನು ಸ್ಮಾರ್ಟ್ ಗವರ್‌ನೆನ್ಸ್ ಸೆಂಟರ್‌ನ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News