ಗೀತಾ ಶೆಟ್ಟಿ

Update: 2019-03-25 16:48 GMT

ಉಡುಪಿ, ಮಾ.25: ಅಂಗನವಾಡಿ ನೌಕರರ ಸಂಘ ಸಿಐಟಿಯು ಉಡುಪಿ ಜಿಲ್ಲಾ ಸಮಿತಿಯ ಮಾಜಿ ಅಧ್ಯಕ್ಷೆ ಗೀತಾ ಶೆಟ್ಟಿ ಹರಿಕಂಡಿಗೆ(50) ಅನಾರೋಗ್ಯ ದಿಂದ ಮಾ.25ರಂದು ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಸ್ವಗೃಹದಲ್ಲಿ ನಿಧನ ರಾದರು.

ಉತ್ತಮ ಅಂಗನವಾಡಿ ಕಾರ್ಯಕರ್ತೆಯಾಗಿ ರಾಜ್ಯ ಪ್ರಶಸ್ತಿ ಪಡೆದಿದ್ದ ಇವರು, 2016-18ನೆ ಸಾಲಿನಲ್ಲಿ ಉಡುಪಿ ಜಿಲ್ಲೆ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾಗಿದ್ದರು.

ಮೃತರು ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ