ನಿಂಗಯ್ಯಗೆ ಗೌರವ ಡಾಕ್ಟರೇಟ್
Update: 2019-03-26 12:44 GMT
ಮಂಗಳೂರು, ಮಾ.26: ಕದ್ರಿ ಶ್ರೀ ಮಂಜುನಾಥ ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ನಿಂಗಯ್ಯ ಅವರಿಗೆ ಮೈಸೂರಿನ ಕಲಾಮಂದಿರದಲ್ಲಿ ಇತ್ತೀಚೆಗೆ ಜರುಗಿದ ಸಮಾರಂಭದಲ್ಲಿ ಅವರ ಸಾಮಾಜಿಕ ಸೇವೆ ಮತ್ತು ಧಾರ್ಮಿಕ ಸೇವೆ ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಲಾಗಿದೆ.
ಅವರಿಗೆ ‘ನ್ಯಾಷನಲ್ ವರ್ಚುವಲ್ ಯೂನಿವರ್ಸಿಟಿ ಫಾರ್ ಪೀಸ್ ಆ್ಯಂಡ್ ಎಜುಕೇಶನ್ ಎನ್ಐಟಿಐ ಆಯೋಗದಿಂದ ಈ ಗೌರವ ನೀಡಲಾಗಿದೆ.