ಜನರನ್ನು ಪಾಕಿಸ್ತಾನಕ್ಕೆ ಕಳುಹಿಸುವವರಿಗೆ ನನ್ನ ವಿರುದ್ಧ ಸ್ಪರ್ಧಿಸಲು ಭಯ

Update: 2019-03-26 17:51 GMT

ಬೆಗುಸರಾಯಿ,ಮಾ.26: ಬಿಹಾರದ ಬೆಗುಸರಾಯಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ನಾಯಕ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರನ್ನು ಪರೋಕ್ಷವಾಗಿ ಕುಟುಕಿರುವ ಜೆಎನ್‌ಯು ಮಾಜಿ ನಾಯಕ ಮತ್ತು ಬೆಗುಸರಾಯಿ ಸಿಪಿಐ ಅಭ್ಯರ್ಥಿ ಕನ್ಹಯ್ಯ ಕುಮಾರ್, ಜನರನ್ನು ಉಚಿತವಾಗಿ ಪಾಕಿಸ್ತಾನಕ್ಕೆ ಕಳುಹಿಸುವ ಬಿಜೆಪಿ ನಾಯಕರಿಗೆ ಬೆಗುಸರಾಯಿಯಿಂದ ಚುನಾವಣೆಗೆ ಸ್ಪರ್ಧಿಸಲು ಭಯವಾಗುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News