×
Ad

ಚುನಾವಣಾ ಪ್ರಚಾರ ಪೋಸ್ಟರ್ ಬಿಡುಗಡೆ

Update: 2019-04-03 18:11 IST

ಉಡುಪಿ, ಎ.3: ಉಡುಪಿ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಐ.ಟಿ. ಸೆಲ್ ವತಿಯಿಂದ ಚುನಾವಣಾ ಪ್ರಚಾ ಪೋಸ್ಟರ್ ಬಿಡುಗಡೆ ನಡೆಯಿತು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಐ.ಟಿ. ಸೆಲ್‌ನ ರಾಜ್ಯಧ್ಯಕ್ಷ ಪಿ.ಎಸ್. ನಿರಂಜನ್ ರಾವ್, ಮಾಜಿ ಶಾಸಕ ಯು.ಆರ್. ಸಭಾಪತಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿ, ಮುಖಂಡರಾದ ಉದ್ಯಾವರ ನಾಗೇಶ್ ಕುಮಾರ್, ವಿಜಯ್ ಹೆಗ್ಡೆ, ಕಾಂಗ್ರೆಸ್ ಐಟಿ ಸೆಲ್‌ನ ರಾಜ್ಯ ಉಪಾಧ್ಯಕ್ಷ ಸನ್ಮತ್ ಹೆಗ್ಡೆ, ಪ್ರಧಾನ ಕಾರ್ಯದಶಿಗಳಾದ ಚಂದ್ರಶೇಖರ್ ಶೆಟ್ಟಿ, ದೀಪಕ್ ಕುಮಾರ್ ನಾವುಂದ, ಜಿಲ್ಲಾ ಕಾಂಗ್ರೆಸ್ ಐ.ಟಿ ಸೆಲ್ ಅಧ್ಯಕ್ಷ ಸತೀಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News