ವಿಷ ಸೇವಿಸಿ ಆತ್ಮಹತ್ಯೆ

Update: 2019-04-09 16:49 GMT

ಬ್ರಹ್ಮಾವರ, ಎ.9: ವೈಯಕ್ತಿಕ ಕಾರಣದಿಂದ ಮನನೊಂದು ಮಾ.29ರಂದು ಬಾರಕೂರಿನ ಈಶ್ವರ ದೇವಸ್ಥಾನದ ಬಳಿ ವಿಷವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಹಂದಾಡಿ ಗ್ರಾಮದ ಬೇಳೂರುಜೆಡ್ಡು ನಿವಾಸಿ ಚರಣ್‌ರಾಜ್ ಎಂಬವರ ಮಗಳು ಕಾವ್ಯ (17) ಎಂಬವರು ಎ.8ರಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News