ಪಿ.ಅಬ್ದುಲ್ ರಹಿಮಾನ್

Update: 2019-04-09 17:06 GMT

ಮಂಗಳೂರು, ಎ. 9: ಸೋಮೇಶ್ವರ ಗ್ರಾಪಂ ವ್ಯಾಪ್ತಿಯ ಪಿಲಾರು ದಾರಂದಬಾಗಿಲು ನಿವಾಸಿ ಉದ್ಯಮಿ ಪಿ.ಅಬ್ದುಲ್ ರಹಿಮಾನ್ (80) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಸ್ವಗೃಹದಲ್ಲಿ ನಿಧನರಾದರು.

ಮೃತರು ಉದ್ಯಮಿಯಾಗಿದ್ದು, ಬೀಡಿ ಕಾಂಟ್ರಾಕ್ಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತರು ಓರ್ವ ಪುತ್ರ, ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಮೃತರ ದಫನ್ ಕಾರ್ಯವು ಚೆಂಬುಗುಡ್ಡೆಯ ಜುಮ್ಮಾ ಮಸೀದಿ ವಠಾರದಲ್ಲಿ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ